27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ಜರುಗಿತು.
ಮಂಗಳೂರು ತಾಲೂಕು ಯೋಜನಾಧಿಕಾರಿ ಚನ್ನಕೇಶವ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಗೈದರು.


ಬಳಿಕ ಮಾತನಾಡಿದ ಅವರು ಶ್ರೀ ಕ್ಷೇತ್ರದ ಹಿನ್ನೆಲೆ, ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಕ್ಷೇತ್ರದಿಂದ ನಡೆಸಲ್ಪಡುವ ಕಾರ್ಯಕ್ರಮಗಳ ಬಗ್ಗೆ ಸಮಗ್ರವಾದ ಮಾಹಿತಿ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಆತಿಥೇಯ ವಲಯದ ಅಧ್ಯಕ್ಷ ರವೀನ, ತಾಲೂಕು ಆಂತರಿಕ ಲೆಕ್ಕ ಪರಿಶೋಧಕ ದಿನೇಶ್, ಉಳ್ಳಾಲ ವಲಯದ ಮೇಲ್ವಿಚಾರಕಿ ಜಯಂತಿ, ಕೊಣಾಜೆ ವಲಯದ ಮೇಲ್ವಿಚಾರಕ ಮಾಧವ. ಎಂ. ಹಾಗೂ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಎಕ್ಸೆಲ್ ನಲ್ಲಿ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ರಾಜ್ಯೋತ್ಸವ ಆಚರಣೆ ಎಕ್ಸೆಲ್ ವಿದ್ಯಾಸಂಸ್ಥೆ ಸದಾ ಕನ್ನಡದ ಸೇವೆಗೆ ಸಿದ್ಧ: ಸುಮಂತ್ ಕುಮಾರ್ ಜೈನ್

Suddi Udaya

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!