April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

ನಾರಾವಿ : ಇಲ್ಲಿಯ ಮಂಚಕಲ್ಲು ಅರಸಕಟ್ಟೆ ಶ್ರೀ ಮಹಮ್ಮಾಯಿ ದೇವಿ ಗೊಂದೋಳು ಸಮಿತಿಯಿಂದ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವವು ಜ.5 ರಂದು ನಾರಾವಿ ತಂತ್ರಿಗಳಾದ ಶ್ರೀ ಕೃಷ್ಣ ತಂತ್ರಿ ಪ್ರಧಾನ ಅರ್ಚಕರು ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ ಇವರ ನೇತೃತ್ವದಲ್ಲಿ ನಡೆಯಲಿದೆ.

ಜ.4 ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಶ್ರೀ ಸ್ವಸ್ತಿ ಪುಣ್ಯಾಹ ವಾಚನ, ಸಪ್ತ ಶುದ್ಧಿ, ಪ್ರಸಾದ ಶುದ್ಧಿ, ವಾಸ್ತು ಪೂಜೆ, ವಾಸ್ತುಬಲಿ, ರಾಕ್ಷೋಘ್ನ ಹೋಮ ರಾತ್ರಿ ಮಹಾಪೂಜೆ, ದಿಕ್ಷಾಲ ಬಲಿ, ಪ್ರಸಾದ ವಿತರಣೆ.

ಜ.5 ಬೆಳಿಗ್ಗೆ ಗಣಯಾಗ, ಪಂಚಮಿಶಂತಿ, ಕಲಶಾರಾಧನೆ, ಪ್ರತಿಷ್ಠಾ ಪ್ರಧಾನ ಹೋಮ, ಮಹಾಮ್ಮಾಯಿ ಅಮ್ಮನವರ ಪುನಃ ಪ್ರತಿಷ್ಠೆ, ಕಂಬಾಭಿಷೇಕ, ಪ್ರಸನ್ನ ಪೂಜೆ, ಪಂಚಾದುರ್ಗಾ ಮಂತ್ರಹೋಮ ಪ್ರಾರಂಭ, ಮಹಾಪೂಜೆ ಅನ್ನಸಂತರ್ಪಣೆ.

ರಾತ್ರಿ ಶ್ರೀ ದೇವಿಯ ಗೊಂದೋಳು ಸೇವೆ, ಶ್ರೀ ಕೊಡಮಣಿತ್ತಾಯ ದೈವ ಹಾಗೂ ಕಲ್ಲುಡ-ಕಲ್ಲರ್ಟಿ ದೈವದ ದೊಂಪದ ಬಲಿ ನಡೆಯಲಿದೆ.

Related posts

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya
error: Content is protected !!