September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

ನಾರಾವಿ : ಇಲ್ಲಿಯ ಮಂಚಕಲ್ಲು ಅರಸಕಟ್ಟೆ ಶ್ರೀ ಮಹಮ್ಮಾಯಿ ದೇವಿ ಗೊಂದೋಳು ಸಮಿತಿಯಿಂದ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವವು ಜ.5 ರಂದು ನಾರಾವಿ ತಂತ್ರಿಗಳಾದ ಶ್ರೀ ಕೃಷ್ಣ ತಂತ್ರಿ ಪ್ರಧಾನ ಅರ್ಚಕರು ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ ಇವರ ನೇತೃತ್ವದಲ್ಲಿ ನಡೆಯಲಿದೆ.

ಜ.4 ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಶ್ರೀ ಸ್ವಸ್ತಿ ಪುಣ್ಯಾಹ ವಾಚನ, ಸಪ್ತ ಶುದ್ಧಿ, ಪ್ರಸಾದ ಶುದ್ಧಿ, ವಾಸ್ತು ಪೂಜೆ, ವಾಸ್ತುಬಲಿ, ರಾಕ್ಷೋಘ್ನ ಹೋಮ ರಾತ್ರಿ ಮಹಾಪೂಜೆ, ದಿಕ್ಷಾಲ ಬಲಿ, ಪ್ರಸಾದ ವಿತರಣೆ.

ಜ.5 ಬೆಳಿಗ್ಗೆ ಗಣಯಾಗ, ಪಂಚಮಿಶಂತಿ, ಕಲಶಾರಾಧನೆ, ಪ್ರತಿಷ್ಠಾ ಪ್ರಧಾನ ಹೋಮ, ಮಹಾಮ್ಮಾಯಿ ಅಮ್ಮನವರ ಪುನಃ ಪ್ರತಿಷ್ಠೆ, ಕಂಬಾಭಿಷೇಕ, ಪ್ರಸನ್ನ ಪೂಜೆ, ಪಂಚಾದುರ್ಗಾ ಮಂತ್ರಹೋಮ ಪ್ರಾರಂಭ, ಮಹಾಪೂಜೆ ಅನ್ನಸಂತರ್ಪಣೆ.

ರಾತ್ರಿ ಶ್ರೀ ದೇವಿಯ ಗೊಂದೋಳು ಸೇವೆ, ಶ್ರೀ ಕೊಡಮಣಿತ್ತಾಯ ದೈವ ಹಾಗೂ ಕಲ್ಲುಡ-ಕಲ್ಲರ್ಟಿ ದೈವದ ದೊಂಪದ ಬಲಿ ನಡೆಯಲಿದೆ.

Related posts

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ–ಶಿಕ್ಷಕರ ಸಭೆ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya
error: Content is protected !!