25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

ನಾರಾವಿ : ಇಲ್ಲಿಯ ಮಂಚಕಲ್ಲು ಅರಸಕಟ್ಟೆ ಶ್ರೀ ಮಹಮ್ಮಾಯಿ ದೇವಿ ಗೊಂದೋಳು ಸಮಿತಿಯಿಂದ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವವು ಜ.5 ರಂದು ನಾರಾವಿ ತಂತ್ರಿಗಳಾದ ಶ್ರೀ ಕೃಷ್ಣ ತಂತ್ರಿ ಪ್ರಧಾನ ಅರ್ಚಕರು ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ ಇವರ ನೇತೃತ್ವದಲ್ಲಿ ನಡೆಯಲಿದೆ.

ಜ.4 ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಶ್ರೀ ಸ್ವಸ್ತಿ ಪುಣ್ಯಾಹ ವಾಚನ, ಸಪ್ತ ಶುದ್ಧಿ, ಪ್ರಸಾದ ಶುದ್ಧಿ, ವಾಸ್ತು ಪೂಜೆ, ವಾಸ್ತುಬಲಿ, ರಾಕ್ಷೋಘ್ನ ಹೋಮ ರಾತ್ರಿ ಮಹಾಪೂಜೆ, ದಿಕ್ಷಾಲ ಬಲಿ, ಪ್ರಸಾದ ವಿತರಣೆ.

ಜ.5 ಬೆಳಿಗ್ಗೆ ಗಣಯಾಗ, ಪಂಚಮಿಶಂತಿ, ಕಲಶಾರಾಧನೆ, ಪ್ರತಿಷ್ಠಾ ಪ್ರಧಾನ ಹೋಮ, ಮಹಾಮ್ಮಾಯಿ ಅಮ್ಮನವರ ಪುನಃ ಪ್ರತಿಷ್ಠೆ, ಕಂಬಾಭಿಷೇಕ, ಪ್ರಸನ್ನ ಪೂಜೆ, ಪಂಚಾದುರ್ಗಾ ಮಂತ್ರಹೋಮ ಪ್ರಾರಂಭ, ಮಹಾಪೂಜೆ ಅನ್ನಸಂತರ್ಪಣೆ.

ರಾತ್ರಿ ಶ್ರೀ ದೇವಿಯ ಗೊಂದೋಳು ಸೇವೆ, ಶ್ರೀ ಕೊಡಮಣಿತ್ತಾಯ ದೈವ ಹಾಗೂ ಕಲ್ಲುಡ-ಕಲ್ಲರ್ಟಿ ದೈವದ ದೊಂಪದ ಬಲಿ ನಡೆಯಲಿದೆ.

Related posts

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!