23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

ಉಜಿರೆ: ಎಸ್.ಡಿ.ಎಂ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ವಿಭಾಗ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಭಿತ್ತಿಪತ್ರಿಕೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಆಗಮಿಸಿದ ನಿವೃತ್ತ ಪ್ರಾಂಶುಪಾಲರಾದ ಡಾ.ಜಯಕುಮಾರ ಶೆಟ್ಟಿಯವರು ಶುಭಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಪ್ರೋ.ಪ್ರಮೋದ್ ಕುಮಾರ್.ಬಿ ಅವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು. ಎಸ್.ಡಿ.ಎಂ ಪದವಿ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಪವಿತ್ರ ಹಾಗೂ ಎಸ್.ಡಿ.ಎಂ ಕನ್ನಡ ಮಾಧ್ಯಮ ಪ್ರೌಢಶಾಲೆಯ ಕಲಾ ಶಿಕ್ಷಕ ಶ್ರೀರಾಮ ಅವರು ತೀರ್ಪುಗಾರರಾಗಿ ಭಾಗವಹಿಸಿದರು.

ಆಂಗ್ಲ ಭಾಷಾ ವಿಭಾಗ ಪ್ರಥಮ, ಜೀವಶಾಸ್ತ್ರ ಹಾಗೂ ಗಣಿತ ವಿಭಾಗ ದ್ವಿತೀಯ, ಭೌತಶಾಸ್ತ್ರ ವಿಭಾಗ ತೃತೀಯ ಸ್ಥಾನವನ್ನು ಪಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya
error: Content is protected !!