22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ನಲ್ಲಿ ಗೃಹಲಕ್ಷ್ಮೀ ಯೋಜನೆಯ ಆಧಾರ್ ಲಿಂಕ್ ಜೋಡಣೆ ಬಗ್ಗೆ ನಡೆದ ಪರಿಶೀಲನಾ ಕಾರ್ಯಕ್ರಮದ ಬಗ್ಗೆ ಪಿಡಿಒ ದೀಪಕ್ ರಾಜ್ ಅವರು ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಎದುರು ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ನಡೆಸುತ್ತಿದ್ದ ಪ್ರತಿಭಟನೆ ಹಿಂದೆತೆಗೆಂದು ಕೈಗೊಳ್ಳಲಾಯಿತು.

ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್‌ ಡಿ .ಬಳಂಜ ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ನಿರಂತರ ಜೊತೆ ಮಾತುಕತೆ ನಡೆಸಿ, ಪಿಡಿಓ ದೀಪಕ್ ಮತ್ತು ಕಾರ್ಯದರ್ಶಿ ಭಾರತಿ ಅವರಿಗೆಯ ಶೋಕಾಸ್‌ ನೋಟಿಸ್‌ ನೀಡಲಾಗುವುದು ಹಾಗೂ ಇ.ಓಗೆ ಮಾಹಿತಿ ನೀಡಿ ಕ್ರಮಕೈಗೊಳ್ಳುವುದಾಗಿ ಪ್ರಶಾಂತ್ ಭರವಸೆ ನೀಡಿದರು.

ಈ ಸಂದರ್ಭ ಪಿಡಿಒ ದೀಪಕ್ ರಾಜ್ ವಿರುದ್ಧ ಕ್ರಮಕ್ಕೆ ಅಗ್ರಹಿಸಿ ಗ್ರಾ,ಪಂ, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್ ಅವರಿಗೆ ಮನವಿ ಸಲ್ಲಿಸಿದರು.

Related posts

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್ ವರ್ಗಾವಣೆ: ನೂತನ ಪಿಎಸ್ಐ ಆಗಿ ಕಿಶೋ‌ರ್.ಪಿ ನೇಮಕ

Suddi Udaya
error: Content is protected !!