23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ನಲ್ಲಿ ಗೃಹಲಕ್ಷ್ಮೀ ಯೋಜನೆಯ ಆಧಾರ್ ಲಿಂಕ್ ಜೋಡಣೆ ಬಗ್ಗೆ ನಡೆದ ಪರಿಶೀಲನಾ ಕಾರ್ಯಕ್ರಮದ ಬಗ್ಗೆ ಪಿಡಿಒ ದೀಪಕ್ ರಾಜ್ ಅವರು ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಎದುರು ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ನಡೆಸುತ್ತಿದ್ದ ಪ್ರತಿಭಟನೆ ಹಿಂದೆತೆಗೆಂದು ಕೈಗೊಳ್ಳಲಾಯಿತು.

ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್‌ ಡಿ .ಬಳಂಜ ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ನಿರಂತರ ಜೊತೆ ಮಾತುಕತೆ ನಡೆಸಿ, ಪಿಡಿಓ ದೀಪಕ್ ಮತ್ತು ಕಾರ್ಯದರ್ಶಿ ಭಾರತಿ ಅವರಿಗೆಯ ಶೋಕಾಸ್‌ ನೋಟಿಸ್‌ ನೀಡಲಾಗುವುದು ಹಾಗೂ ಇ.ಓಗೆ ಮಾಹಿತಿ ನೀಡಿ ಕ್ರಮಕೈಗೊಳ್ಳುವುದಾಗಿ ಪ್ರಶಾಂತ್ ಭರವಸೆ ನೀಡಿದರು.

ಈ ಸಂದರ್ಭ ಪಿಡಿಒ ದೀಪಕ್ ರಾಜ್ ವಿರುದ್ಧ ಕ್ರಮಕ್ಕೆ ಅಗ್ರಹಿಸಿ ಗ್ರಾ,ಪಂ, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್ ಅವರಿಗೆ ಮನವಿ ಸಲ್ಲಿಸಿದರು.

Related posts

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಏಪ್ರಿಲ್ 29: ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya
error: Content is protected !!