ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ : ಉಜಿರೆ ನಿವಾಸಿ, ಅನುಗ್ರಹ ಶಾಲಾ ಬಸ್ ಚಾಲಕ, ಖಾಸಿಂ (50ವ) ಹೃದಯಾಘಾತದಿಂದ ಡಿ.28 ರಂದು ನಿಧನರಾಗಿದ್ದಾರೆ.

ಇವರು ಸುಮಾರು ವರ್ಷಗಳಿಂದ ಅನುಗ್ರಹ ಶಾಲಾ ಬಸ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದು ಎಲ್ಲರಿಗೂ ಚಿರ ಪರಿಚಿತರಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರಿಯರು, ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಅಂತಿಮ ದರ್ಶನ ಪಡೆದರು.

Leave a Comment

error: Content is protected !!