April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಉಜಿರೆ ನಿವಾಸಿ, ಅನುಗ್ರಹ ಶಾಲಾ ಬಸ್ ಚಾಲಕ, ಖಾಸಿಂ (50ವ) ಹೃದಯಾಘಾತದಿಂದ ಡಿ.28 ರಂದು ನಿಧನರಾಗಿದ್ದಾರೆ.

ಇವರು ಸುಮಾರು ವರ್ಷಗಳಿಂದ ಅನುಗ್ರಹ ಶಾಲಾ ಬಸ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದು ಎಲ್ಲರಿಗೂ ಚಿರ ಪರಿಚಿತರಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರಿಯರು, ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಅಂತಿಮ ದರ್ಶನ ಪಡೆದರು.

Related posts

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ.ವಿ. ದೇವಸ್ಯ, ಉಪಾಧ್ಯಕ್ಷರಾಗಿ ಸುನಿಲ್ ದೊಂಡೋಲೆ ಅವಿರೋಧ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಉಸ್ತುವಾರಿಗಳ ನೇಮಕ

Suddi Udaya
error: Content is protected !!