22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಉಜಿರೆ ನಿವಾಸಿ, ಅನುಗ್ರಹ ಶಾಲಾ ಬಸ್ ಚಾಲಕ, ಖಾಸಿಂ (50ವ) ಹೃದಯಾಘಾತದಿಂದ ಡಿ.28 ರಂದು ನಿಧನರಾಗಿದ್ದಾರೆ.

ಇವರು ಸುಮಾರು ವರ್ಷಗಳಿಂದ ಅನುಗ್ರಹ ಶಾಲಾ ಬಸ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದು ಎಲ್ಲರಿಗೂ ಚಿರ ಪರಿಚಿತರಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರಿಯರು, ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಅಂತಿಮ ದರ್ಶನ ಪಡೆದರು.

Related posts

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

Suddi Udaya

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಬಿ. ಭುಜಬಲಿ ಧರ್ಮಸ್ಥಳ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!