22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಉಜಿರೆ ನಿವಾಸಿ, ಅನುಗ್ರಹ ಶಾಲಾ ಬಸ್ ಚಾಲಕ, ಖಾಸಿಂ (50ವ) ಹೃದಯಾಘಾತದಿಂದ ಡಿ.28 ರಂದು ನಿಧನರಾಗಿದ್ದಾರೆ.

ಇವರು ಸುಮಾರು ವರ್ಷಗಳಿಂದ ಅನುಗ್ರಹ ಶಾಲಾ ಬಸ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದು ಎಲ್ಲರಿಗೂ ಚಿರ ಪರಿಚಿತರಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರಿಯರು, ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಅಂತಿಮ ದರ್ಶನ ಪಡೆದರು.

Related posts

ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಭಿವೃದ್ಧಿ ಅಗಲೀಕರಣ ಕಾಮಗಾರಿ ಆರಂಭ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಶೈಕ್ಷಣಿಕ ಸಾಧನೆ,ಅಭಿನಂದಿಸಿದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ : ರಾಷ್ಟ್ರಮಟ್ಟದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು

Suddi Udaya
error: Content is protected !!