September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

ಮಿತ್ತಬಾಗಿಲು: ಇಲ್ಲಿಯ ಕುಕ್ಕಾವು ವಾಸುದೇವ ಕಕ್ಕೆನೇಜಿ ಇವರ ಅಂಗಡಿಗೆ ಕೃಷಿಕರೋವ೯ರುತಂದ ತೆಂಗಿನ ಕಾಯಿಯಲ್ಲಿ ಒಂದು ಕಾಯಿ ಎಲ್ಲರ ಗಮನ ಸೆಳೆದಿದೆ. ಸಾಮಾನ್ಯವಾಗಿ ಒಂದು ತೆಂಗಿನಕಾಯಿ ಒಂದು ಕೆ.ಜಿಯ ಒಳಗೆ ಇರುತ್ತದೆ. ಆದರೆ ಈ ತೆಂಗಿನ ಕಾಯಿ ಒಂದೂವರೆ ಕೆ.ಜಿಗಿಂತ ಜಾಸ್ತಿ ತೂಕವಿದೆ. ಈ ಕಾಯಿ ಎಲ್ಲರ ಗಮನ ಸೆಳೆದಿದೆ.

Related posts

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪಾಲಕರಿಗೆ ಗೌರವಾರ್ಪಣೆ, “ರಕ್ಷಕ ನಮನ -2026”

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya
error: Content is protected !!