23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

ಶಿರ್ಲಾಲು : ಶ್ರಿ ಮಹಾಲಿಂಗೇಶ್ವರ ದೇವರಿಗೆ 25 ದ್ರವ್ಯ ಮಿಳಿತ ಪರಿಕಲಶಸಹಿತ ಬ್ರಹ್ಮ ಕಲಶಾಭಿಷೇಕ ಕ್ಷೇತ್ರದ ತಂತ್ರಿಗಳಾದ ನಡ್ವಂತಾಡಿ ಬ್ರಹ್ಮಶ್ರಿ ವೇದಮೂರ್ತಿ ಶ್ರಿ ಪಾದ ಪಾಂಗಣ್ಣಾಯರ ನೇತ್ರತ್ವದಲ್ಲಿ ಬ್ರಹ್ಮಶ್ರಿ ಕಾಜುಮುಗೇರು ಸೀತರಾಮ ಹೆಬ್ಬಾರರ ಉಪಸ್ತಿತಿಯಲ್ಲಿ ಗುರುವಾರ ನಡೆಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮಪ್ರಸಾದ್ ಅಜಿಲ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ ,ಸೇವಾ ಸಮಿತಿ ಅಧ್ಯಕ್ಷ ಆನಂದ ಸಾಲಿಯಾನ್ ,ಪ್ರಧಾನ ಕಾರ್ಯದರ್ಶಿ ಕೆ.ರವಿರಾಜ್ ಕುಲ್ಯರೊಟ್ಟು ಮತ್ತು ಜೀರ್ಣೋದ್ಧಾರ ಸಮಿತಿಯ ಪದಾದಿಕಾರಿಗಳು, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಪುದುವೆಟ್ಟು ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಲಕ್ಷ್ಮೀ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಮುಂಡಾಜೆ ಮಾಲತಿ ಪ್ರಭು ನಿಧನ

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!