37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

ಉಜಿರೆ: ಇಲ್ಲಿಯ ಕಾಲೇಜು ರಸ್ತೆಯ ಬಳಿಯಿರುವ ಸೌರಭ ಆರ್ಕೇಡ್ ನಲ್ಲಿ ನೂತನವಾಗಿ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಸಂಸ್ಥೆಯು ಡಿ.29ರಂದು ಶುಭಾರಂಭಗೊಂಡಿತು.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಉಜಿರೆ ಜುಮ್ಮಾ ಮಸೀದಿಯ ಧರ್ಮಗುರುಗಳು, ಕಟ್ಟಡ ಮಾಲಕರು, ದೇವಸ್ಥಾನದ ಅರ್ಚಕರು, ಬಂಧುಗಳು ಉಪಸ್ಥಿತರಿದ್ದರು.

ಸಂಸ್ಥೆ ಮಾಲಕ ರಂಜಿತ್ ಅತಿಥಿ ಗಣ್ಯರನ್ನು ಸ್ವಾಗತಿಸಿದರು.

Related posts

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

Suddi Udaya

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya
error: Content is protected !!