25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

ಬೆಳ್ತಂಗಡಿ: ಕರ್ನಾಟಕ ಗಮಕ ಕಲಾ ಪರಿಷತ್ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪ್ರೋ| ಮಧೂರು ಮೋಹನ ಕಲ್ಲೂರಾಯ ಅವರು ಮರುನೇಮಕಗೊಂಡಿದ್ದಾರೆ.
ಬೆಂಗಳೂರು, ಕೇಂದ್ರ ಕಛೇರಿಯ ಅಧ್ಯಕ್ಷ ಡಾ. ಎ. ವಿ. ಪ್ರಸನ್ನ ಅವರು ಮುಂದಿನ ಮೂರು ವರ್ಷದ ಅವಧಿಗೆ ಈ ನೇಮಕವನ್ನು ಮಾಡಿದ್ದಾರೆ.

ಮೋಹನ್ ಕಲ್ಲೂರಾಯ ಅವರು ಬೆಂಗಳೂರು, ಕುಂದಾಪುರ, ಮೂಡುಬಿದರೆ, ರಾಮಕುಂಜ ಇಲ್ಲಿನ ಪದವಿ ಮಹಾವಿದ್ಯಾಲಯಗಳಲ್ಲಿ ಒಟ್ಟು ಸುಮಾರು ನಲ್ವತ್ತು ವರ್ಷಗಳ ಕಾಲ ಕನ್ನಡ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಅತ್ಯುತ್ತಮ ಸಂಘಟಕರಾಗಿ, ಗಮಕಿಗಳಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ಅಂಕಣಕಾರರಾಗಿ, ವಿಮರ್ಶಕರಾಗಿ ಅವರು ತನ್ನ ಸಾಹಿತ್ಯ ಸೇವೆ ಮುಂದುವರಿಸುತ್ತಿದ್ದಾರೆ.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಇಂದಬೆಟ್ಟು ಗ್ರಾಮದ ಸರ್ವೆ ನಂಬರ್ 234/ ರಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದ ಅತಿಕ್ರಮಣ : ತೆರವುಗೊಳಿಸಿದ ಬೆಳ್ತಂಗಡಿ ತಹಶೀಲ್ದಾರ್.

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.97.14 ಫಲಿತಾಂಶ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya
error: Content is protected !!