23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

ಬೆಳ್ತಂಗಡಿ: ಕರ್ನಾಟಕ ಗಮಕ ಕಲಾ ಪರಿಷತ್ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪ್ರೋ| ಮಧೂರು ಮೋಹನ ಕಲ್ಲೂರಾಯ ಅವರು ಮರುನೇಮಕಗೊಂಡಿದ್ದಾರೆ.
ಬೆಂಗಳೂರು, ಕೇಂದ್ರ ಕಛೇರಿಯ ಅಧ್ಯಕ್ಷ ಡಾ. ಎ. ವಿ. ಪ್ರಸನ್ನ ಅವರು ಮುಂದಿನ ಮೂರು ವರ್ಷದ ಅವಧಿಗೆ ಈ ನೇಮಕವನ್ನು ಮಾಡಿದ್ದಾರೆ.

ಮೋಹನ್ ಕಲ್ಲೂರಾಯ ಅವರು ಬೆಂಗಳೂರು, ಕುಂದಾಪುರ, ಮೂಡುಬಿದರೆ, ರಾಮಕುಂಜ ಇಲ್ಲಿನ ಪದವಿ ಮಹಾವಿದ್ಯಾಲಯಗಳಲ್ಲಿ ಒಟ್ಟು ಸುಮಾರು ನಲ್ವತ್ತು ವರ್ಷಗಳ ಕಾಲ ಕನ್ನಡ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಅತ್ಯುತ್ತಮ ಸಂಘಟಕರಾಗಿ, ಗಮಕಿಗಳಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ಅಂಕಣಕಾರರಾಗಿ, ವಿಮರ್ಶಕರಾಗಿ ಅವರು ತನ್ನ ಸಾಹಿತ್ಯ ಸೇವೆ ಮುಂದುವರಿಸುತ್ತಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಡಿಕೆಶಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಾಯಕ: ಕೆ.ಸತೀಶ್ ಕಾಶಿಪಟ್ಣ

Suddi Udaya

ಎಸ್.ಡಿ.ಎಂ ಕಾಲೇಜು: ಟಾಟಾ ಬಿಗ್ ಬಾಸ್ಕೆಟ್ ನಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ

Suddi Udaya
error: Content is protected !!