22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

ಬೆಳ್ತಂಗಡಿ: ಕರ್ನಾಟಕ ಗಮಕ ಕಲಾ ಪರಿಷತ್ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪ್ರೋ| ಮಧೂರು ಮೋಹನ ಕಲ್ಲೂರಾಯ ಅವರು ಮರುನೇಮಕಗೊಂಡಿದ್ದಾರೆ.
ಬೆಂಗಳೂರು, ಕೇಂದ್ರ ಕಛೇರಿಯ ಅಧ್ಯಕ್ಷ ಡಾ. ಎ. ವಿ. ಪ್ರಸನ್ನ ಅವರು ಮುಂದಿನ ಮೂರು ವರ್ಷದ ಅವಧಿಗೆ ಈ ನೇಮಕವನ್ನು ಮಾಡಿದ್ದಾರೆ.

ಮೋಹನ್ ಕಲ್ಲೂರಾಯ ಅವರು ಬೆಂಗಳೂರು, ಕುಂದಾಪುರ, ಮೂಡುಬಿದರೆ, ರಾಮಕುಂಜ ಇಲ್ಲಿನ ಪದವಿ ಮಹಾವಿದ್ಯಾಲಯಗಳಲ್ಲಿ ಒಟ್ಟು ಸುಮಾರು ನಲ್ವತ್ತು ವರ್ಷಗಳ ಕಾಲ ಕನ್ನಡ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಅತ್ಯುತ್ತಮ ಸಂಘಟಕರಾಗಿ, ಗಮಕಿಗಳಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ಅಂಕಣಕಾರರಾಗಿ, ವಿಮರ್ಶಕರಾಗಿ ಅವರು ತನ್ನ ಸಾಹಿತ್ಯ ಸೇವೆ ಮುಂದುವರಿಸುತ್ತಿದ್ದಾರೆ.

Related posts

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ ಮತ್ತೊಮ್ಮೆ ಶ್ರೇಷ್ಠತೆ ಸಾಬೀತು

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

Suddi Udaya
error: Content is protected !!