23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

ಬೆಳ್ತಂಗಡಿ: ಕರ್ನಾಟಕ ಗಮಕ ಕಲಾ ಪರಿಷತ್ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪ್ರೋ| ಮಧೂರು ಮೋಹನ ಕಲ್ಲೂರಾಯ ಅವರು ಮರುನೇಮಕಗೊಂಡಿದ್ದಾರೆ.
ಬೆಂಗಳೂರು, ಕೇಂದ್ರ ಕಛೇರಿಯ ಅಧ್ಯಕ್ಷ ಡಾ. ಎ. ವಿ. ಪ್ರಸನ್ನ ಅವರು ಮುಂದಿನ ಮೂರು ವರ್ಷದ ಅವಧಿಗೆ ಈ ನೇಮಕವನ್ನು ಮಾಡಿದ್ದಾರೆ.

ಮೋಹನ್ ಕಲ್ಲೂರಾಯ ಅವರು ಬೆಂಗಳೂರು, ಕುಂದಾಪುರ, ಮೂಡುಬಿದರೆ, ರಾಮಕುಂಜ ಇಲ್ಲಿನ ಪದವಿ ಮಹಾವಿದ್ಯಾಲಯಗಳಲ್ಲಿ ಒಟ್ಟು ಸುಮಾರು ನಲ್ವತ್ತು ವರ್ಷಗಳ ಕಾಲ ಕನ್ನಡ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಅತ್ಯುತ್ತಮ ಸಂಘಟಕರಾಗಿ, ಗಮಕಿಗಳಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ಅಂಕಣಕಾರರಾಗಿ, ವಿಮರ್ಶಕರಾಗಿ ಅವರು ತನ್ನ ಸಾಹಿತ್ಯ ಸೇವೆ ಮುಂದುವರಿಸುತ್ತಿದ್ದಾರೆ.

Related posts

ಕಿಲ್ಲೂರು ಮುಹಿಯದ್ದೀನ್ ಜುಮಾ ಮಸೀದಿಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಸ್ವಚ್ಛತಾ ದಿನ: ಗಾಂಧಿ ಜಯಂತಿಗೆ ಅರಣ್ಯ ಇಲಾಖೆಯ ಅರ್ಥಪೂರ್ಣ ಗೌರವ

Suddi Udaya

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 11 ಜೋಡಿಗಳಿಗೆ ಸಾಮೂಹಿಕ ವಿವಾಹ ನಿಶ್ವಿತಾರ್ಥ,

Suddi Udaya
error: Content is protected !!