24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ, ಬೋಂಟ್ರೊಟ್ಟು ಗುತ್ತು ಕ್ಷೇತ್ರದಲ್ಲಿ ಬೆಳಿಗ್ಗೆ 9.05 ಕ್ಕೆ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ , ಕಲಶಾಭಿಷೇಕ, ಪರ್ವ ನಡೆಯಿತು.

ಈ ಸಂದರ್ಭದಲ್ಲಿ ಕಲಶಾಭಿಷೇಕ ಸಮಿತಿ ಅಧ್ಯಕ್ಷ ಮಹಾಬಲ ಪೂಜಾರಿ, ಕಾರ್ಯದರ್ಶಿ ಗಣೇಶ್ ಪೂಜಾರಿ,ಟ್ರಸ್ಟ್ ಅಧ್ಯಕ್ಷ ಹರೀಶ್ ಕೆ ಪೂಜಾರಿ ಬೈಲಬರಿ,ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಪ್ರಮುಖರಾದ ಕೃಷ್ಣಪ್ಪ ಪೂಜಾರಿ,ಸದಾನಂದ ಪೂಜಾರಿ,ಬಾಲಕೃಷ್ಣ ಪೂಜಾರಿ ಯೈಕುರಿ,ಬಳಂಜ ಗ್ರಾಪಂ ಉಪಾಧ್ಯಾಕ್ಷ ಯಶೋಧರ ಶೆಟ್ಟಿ,ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕ ಹೆಚ್.ದೇಜಪ್ಪ ಪೂಜಾರಿ, ಅನಿಲ್,ಅಖಿಲ್, ಅವಿನಾಶ್, ಸುಕೇಶ್,ಉದ್ಯಮಿ ಜಗದೀಶ್ ಪೆರಾಜೆ,ಶ್ಯಾಮ್ ಬಂಗೇರ ಪೆರಾಜೆ,ರವೀಂದ್ರ ಪೂಜಾರಿ ಹೇವ,ಹರೀಶ್ ರೈ ಬರಮೇಲು,ಆನಂದ ಶೆಟ್ಟಿ,ಅವಿನಾಶ್,ಅಶೋಕ್ ಮುಡಾಯಿಬೆಟ್ಟು,ಪ್ರವೀಣ್ ಪೂಜಾರಿ ಲಾಂತ್ಯಾರು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸಂಜೆ 4.00ಗಂಟೆಗೆ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರ ಆವರಣ ಕರ್ಮಂದೊಟ್ಟಿನಿಂದ ಬೋಂಟ್ರೊಟ್ಟ ಕ್ಷೇತ್ರಕ್ಕೆ ವಿಜೃಂಭಣೆಯ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ.

Related posts

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ 9ನೇ ಸಹಾಯಧನ ಹಸ್ತಾಂತರ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya
error: Content is protected !!