23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ, ಬೋಂಟ್ರೊಟ್ಟು ಗುತ್ತು ಕ್ಷೇತ್ರದಲ್ಲಿ ಬೆಳಿಗ್ಗೆ 9.05 ಕ್ಕೆ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ , ಕಲಶಾಭಿಷೇಕ, ಪರ್ವ ನಡೆಯಿತು.

ಈ ಸಂದರ್ಭದಲ್ಲಿ ಕಲಶಾಭಿಷೇಕ ಸಮಿತಿ ಅಧ್ಯಕ್ಷ ಮಹಾಬಲ ಪೂಜಾರಿ, ಕಾರ್ಯದರ್ಶಿ ಗಣೇಶ್ ಪೂಜಾರಿ,ಟ್ರಸ್ಟ್ ಅಧ್ಯಕ್ಷ ಹರೀಶ್ ಕೆ ಪೂಜಾರಿ ಬೈಲಬರಿ,ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಪ್ರಮುಖರಾದ ಕೃಷ್ಣಪ್ಪ ಪೂಜಾರಿ,ಸದಾನಂದ ಪೂಜಾರಿ,ಬಾಲಕೃಷ್ಣ ಪೂಜಾರಿ ಯೈಕುರಿ,ಬಳಂಜ ಗ್ರಾಪಂ ಉಪಾಧ್ಯಾಕ್ಷ ಯಶೋಧರ ಶೆಟ್ಟಿ,ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕ ಹೆಚ್.ದೇಜಪ್ಪ ಪೂಜಾರಿ, ಅನಿಲ್,ಅಖಿಲ್, ಅವಿನಾಶ್, ಸುಕೇಶ್,ಉದ್ಯಮಿ ಜಗದೀಶ್ ಪೆರಾಜೆ,ಶ್ಯಾಮ್ ಬಂಗೇರ ಪೆರಾಜೆ,ರವೀಂದ್ರ ಪೂಜಾರಿ ಹೇವ,ಹರೀಶ್ ರೈ ಬರಮೇಲು,ಆನಂದ ಶೆಟ್ಟಿ,ಅವಿನಾಶ್,ಅಶೋಕ್ ಮುಡಾಯಿಬೆಟ್ಟು,ಪ್ರವೀಣ್ ಪೂಜಾರಿ ಲಾಂತ್ಯಾರು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸಂಜೆ 4.00ಗಂಟೆಗೆ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರ ಆವರಣ ಕರ್ಮಂದೊಟ್ಟಿನಿಂದ ಬೋಂಟ್ರೊಟ್ಟ ಕ್ಷೇತ್ರಕ್ಕೆ ವಿಜೃಂಭಣೆಯ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ.

Related posts

ಪಡಂಗಡಿ ಸರಕಾರಿ ಪ್ರೌಢ ಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya
error: Content is protected !!