23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ, ಬೋಂಟ್ರೊಟ್ಟು ಗುತ್ತು ಕ್ಷೇತ್ರದಲ್ಲಿ ಬೆಳಿಗ್ಗೆ 9.05 ಕ್ಕೆ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ , ಕಲಶಾಭಿಷೇಕ, ಪರ್ವ ನಡೆಯಿತು.

ಈ ಸಂದರ್ಭದಲ್ಲಿ ಕಲಶಾಭಿಷೇಕ ಸಮಿತಿ ಅಧ್ಯಕ್ಷ ಮಹಾಬಲ ಪೂಜಾರಿ, ಕಾರ್ಯದರ್ಶಿ ಗಣೇಶ್ ಪೂಜಾರಿ,ಟ್ರಸ್ಟ್ ಅಧ್ಯಕ್ಷ ಹರೀಶ್ ಕೆ ಪೂಜಾರಿ ಬೈಲಬರಿ,ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಪ್ರಮುಖರಾದ ಕೃಷ್ಣಪ್ಪ ಪೂಜಾರಿ,ಸದಾನಂದ ಪೂಜಾರಿ,ಬಾಲಕೃಷ್ಣ ಪೂಜಾರಿ ಯೈಕುರಿ,ಬಳಂಜ ಗ್ರಾಪಂ ಉಪಾಧ್ಯಾಕ್ಷ ಯಶೋಧರ ಶೆಟ್ಟಿ,ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕ ಹೆಚ್.ದೇಜಪ್ಪ ಪೂಜಾರಿ, ಅನಿಲ್,ಅಖಿಲ್, ಅವಿನಾಶ್, ಸುಕೇಶ್,ಉದ್ಯಮಿ ಜಗದೀಶ್ ಪೆರಾಜೆ,ಶ್ಯಾಮ್ ಬಂಗೇರ ಪೆರಾಜೆ,ರವೀಂದ್ರ ಪೂಜಾರಿ ಹೇವ,ಹರೀಶ್ ರೈ ಬರಮೇಲು,ಆನಂದ ಶೆಟ್ಟಿ,ಅವಿನಾಶ್,ಅಶೋಕ್ ಮುಡಾಯಿಬೆಟ್ಟು,ಪ್ರವೀಣ್ ಪೂಜಾರಿ ಲಾಂತ್ಯಾರು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸಂಜೆ 4.00ಗಂಟೆಗೆ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರ ಆವರಣ ಕರ್ಮಂದೊಟ್ಟಿನಿಂದ ಬೋಂಟ್ರೊಟ್ಟ ಕ್ಷೇತ್ರಕ್ಕೆ ವಿಜೃಂಭಣೆಯ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ.

Related posts

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya
error: Content is protected !!