38.6 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಡಿ.28 ರಂದು ನಡೆದ ಚುಣಾವಣೆಯಲ್ಲಿ ಅಧ್ಯಕ್ಷರಾಗಿ ಉಮಾ ಆರ್ ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಪಿ.ಜಿ ಲಲಿತ, ರುಕ್ಕಿಣಿ, ಮೇದಿನಿ ಗೌಡ, ತ್ರಿಶಲಾ ಜೈನ್ ಕೆ. ಎಸ್. ಉಷಾ ಲಕ್ಷ್ಮಣ ಗೌಡ, ಸವಿತಾ ಜಯದೇವ, ಅಶೋಕ್, ಪ್ರೀತಿ ಆರ್.ರಾವ್, ವೀಣಾ ವಿ ಕುಮಾರ್, ಹೇಮಾ‌ ಆಯ್ಕೆಯಾಗಿದ್ದಾರೆ.

Related posts

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya
error: Content is protected !!