25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಡಿ.28 ರಂದು ನಡೆದ ಚುಣಾವಣೆಯಲ್ಲಿ ಅಧ್ಯಕ್ಷರಾಗಿ ಉಮಾ ಆರ್ ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಪಿ.ಜಿ ಲಲಿತ, ರುಕ್ಕಿಣಿ, ಮೇದಿನಿ ಗೌಡ, ತ್ರಿಶಲಾ ಜೈನ್ ಕೆ. ಎಸ್. ಉಷಾ ಲಕ್ಷ್ಮಣ ಗೌಡ, ಸವಿತಾ ಜಯದೇವ, ಅಶೋಕ್, ಪ್ರೀತಿ ಆರ್.ರಾವ್, ವೀಣಾ ವಿ ಕುಮಾರ್, ಹೇಮಾ‌ ಆಯ್ಕೆಯಾಗಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಯನಾಡು: ಅರೆಪ್ರಜ್ಞಾ ಸ್ಥಿತಿಯಲ್ಲಿ ಒಂದುವರೆ ವರ್ಷದ ಚಿರತೆ ಪತ್ತೆ

Suddi Udaya
error: Content is protected !!