23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

ಗುರುವಾಯನಕೆರೆ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿ ನ್ಯಾಯತರ್ಪು ಗ್ರಾಮದ ನಾಳ ನಿವಾಸಿ ಮಹಮ್ಮದ್ ಅವರು ಡಿ.24ರಂದು ಬೆಳಿಗ್ಗೆ (ಕೆಎ 21 ಎಲ್‌ 0551 ನೇ) ಮೋಟಾರ್‌ ಸೈಕಲ್‌ ನ್ನು ನಿಲ್ಲಿಸಿ ಕೆಲಸಕ್ಕೆ ತೆರಳಿ, ಕೆಲಸ ಮುಗಿಸಿ ರಾತ್ರಿ ಬಂದು ನೋಡಿದಾಗ ಮೋಟಾರ್ ಸೈಕಲ್ ಕಾಣೆಯಾದ ಘಟನೆ ನಡೆದಿದೆ.

ಈ ಬಗ್ಗೆ ಸ್ಥಳೀಯರಲ್ಲಿ ಮತ್ತು ಸುತ್ತಮುತ್ತ ಪರಿಸರದಲ್ಲಿ ಹುಡುಕಾಡಿದಲ್ಲಿ ಪತ್ತೆಯಾಗದೇ ಇರುವುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 123/2023 ಕಲಂ;379 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರದ ದಿಮ್ಮಿಗಳ ತೆರವು

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!