23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಗುರಿಪಳ್ಳ ಪಾರ್ಕ್ ಉಜಿರೆ ಇದರ ಸದಸ್ಯರಾದ ಸಂಜೀವ ಗೌಡ ಇವರಿಗೆ ಹರ್ನಿಯಾ ಆಪರೇಷನ್ ಅನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆ ಯಲ್ಲಿ ಆಗಿದ್ದು ಇದೀಗ ವಿಶ್ರಾಂತಿ ಪಡೆಯುತ್ತಿದ್ದಾರೆ. ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕ ರ ಆಪತ್ಕಾಲದ ನೆರವಿನ ಕ್ಷೇಮ ನಿಧಿಯ 11 ನೇ ಸಹಾಯಧನ ರೂ.5000/ವನ್ನು ತಾಲೂಕು ಸಮಿತಿಯ ಗೌರವಸಲಹೆಗಾರರಾದ ಉಮೇಶ್ ಪೂಜಾರಿ ಅತ್ತಾಜೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗುರಿಪಳ್ಳ ಸಂಘದ ಅಧ್ಯಕ್ಷ ರಾಮಣ್ಣ ಗೌಡ ಹಾಗೂ ಸದಸ್ಯರಾದ ಹರಿಪ್ರಸಾದ ಶೆಟ್ಟಿ ಗುರಿಪಳ್ಳ, ಪ್ರವೀಣ ಶೆಟ್ಟಿ ಗುರಿಪಳ್ಳ ಉಪಸ್ಥಿತರಿದ್ದರು.

Related posts

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ಶಿಶಿಲ: ಗಿರಿಜನ ಬಂಧುಗಳಿಗೆ ಕಿರಣ್ ಚಂದ್ರ ಪುಷ್ಪಗಿರಿಯಿಂದ ಬೆಡ್ ಶೀಟ್ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya
error: Content is protected !!