September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿಯ 12ನೇ ಸಹಾಯಧನವನ್ನು ಆಟೋ ಚಾಲಕರು ಮಾಲಕರ ಸಂಘ ನಾರಾವಿ ಇದರ ಅಧ್ಯಕ್ಷರಾದ ರವಿ ಸಾಲಿಯಾನ್ ನಾರಾವಿ ಇವರ ಹೃದಯದ ಸಮಸ್ಯೆಯಿಂದ ಮಂಗಳೂರು ತಾರ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆದ ಇವರಿಗೆ ರೂ 5000/ವನ್ನು ಸಂಘ ದ ಗೌರವ ಅಧ್ಯಕ್ಷರಾದ ಆಣ್ಣಾಜೆ ಪೂಜಾರಿ ನಾರಾವಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ದಿನೇಶ್ ದೇವಾಡಿಗ ನಾರಾವಿ, ಸದಸ್ಯರಾದ ವೀರಯ್ಯ ಪೂಜಾರಿ ನಾರಾವಿ, ಚಂದ್ರ ಪೂಜಾರಿ ನಾರಾವಿ, ಲಾರೆನ್ಸ್ ಡಿ.ಸೋಜ, ಚಂದ್ರ ಶೇಖರ್ ಪೂಜಾರಿ ನಾರಾವಿ, ಸಂತೋಷ ಹೆಗ್ಡೆ ನಾರಾವಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya
error: Content is protected !!