July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಹೊಸ ಹುರುಪು, ನವ ಚೈತನ್ಯದೊಂದಿಗೆ ಹೊಸ ವರ್ಷವನ್ನು ಸಂಭ್ರಮ- ಸಡಗರದಿಂದ ಸ್ವಾಗತಿಸೋಣ.
ಹವಾಮಾನ ವೈಪರೀತ್ಯ ಹಾಗೂ ಬದಲಾದ ಸನ್ನಿವೇಶದಲ್ಲಿ ಪ್ರಕೃತಿ-ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಆರೋಗ್ಯ ಭಾಗ್ಯ ಕಾಪಾಡುವ ಬಗ್ಗೆ ಎಲ್ಲರೂ ವಿಶೇಷ ಕಾಳಜಿ ವಹಿಸಬೇಕಾದ ಅನಿವಾರ್ಯತೆ ಇದೆ. ದುಃಖ, ದುಮ್ಮಾನಗಳು ದೂರವಾಗಿ ಎಲ್ಲೆಲ್ಲೂ ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ. ಮಾನವೀಯತೆ ಮೆರೆಯಲಿ.
ಎಲ್ಲರೂ ಅವರವರ ಕ್ಷೇತ್ರದಲ್ಲಿ ಉನ್ನತ ಸೇವೆ – ಸಾಧನೆ ಮಾಡುವಂತಾಗಲೆಂದು ಆಶಿಸುತ್ತಾ, ಸರ್ವರಿಗೂ ಹೊಸ ವರ್ಷ ಹರ್ಷದಾಯಕವಾಗಲಿ ಎಂದು ಹಾರೈಸುತ್ತೇನೆ. ಎಲ್ಲರಿಗೂ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

,

Related posts

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya
error: Content is protected !!