25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಹೊಸ ಹುರುಪು, ನವ ಚೈತನ್ಯದೊಂದಿಗೆ ಹೊಸ ವರ್ಷವನ್ನು ಸಂಭ್ರಮ- ಸಡಗರದಿಂದ ಸ್ವಾಗತಿಸೋಣ.
ಹವಾಮಾನ ವೈಪರೀತ್ಯ ಹಾಗೂ ಬದಲಾದ ಸನ್ನಿವೇಶದಲ್ಲಿ ಪ್ರಕೃತಿ-ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಆರೋಗ್ಯ ಭಾಗ್ಯ ಕಾಪಾಡುವ ಬಗ್ಗೆ ಎಲ್ಲರೂ ವಿಶೇಷ ಕಾಳಜಿ ವಹಿಸಬೇಕಾದ ಅನಿವಾರ್ಯತೆ ಇದೆ. ದುಃಖ, ದುಮ್ಮಾನಗಳು ದೂರವಾಗಿ ಎಲ್ಲೆಲ್ಲೂ ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ. ಮಾನವೀಯತೆ ಮೆರೆಯಲಿ.
ಎಲ್ಲರೂ ಅವರವರ ಕ್ಷೇತ್ರದಲ್ಲಿ ಉನ್ನತ ಸೇವೆ – ಸಾಧನೆ ಮಾಡುವಂತಾಗಲೆಂದು ಆಶಿಸುತ್ತಾ, ಸರ್ವರಿಗೂ ಹೊಸ ವರ್ಷ ಹರ್ಷದಾಯಕವಾಗಲಿ ಎಂದು ಹಾರೈಸುತ್ತೇನೆ. ಎಲ್ಲರಿಗೂ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

,

Related posts

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

Suddi Udaya

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!