September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

ಬೆಳ್ತಂಗಡಿ: ಯಾವುದೇ ದಾಖಲಾತಿ ಇಲ್ಲದೆ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು
ಬೆಳ್ತಂಗಡಿ ಪೊಲೀಸರು ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಪತ್ತೆ ಹಚ್ಚಿದ್ದು, ಆರೋಪಿಗಳು ಪರಾರಿಯಾದ ಘಟನೆ ಡಿ.27 ರಂದು ನಡೆದಿದೆ.

ಬೆಳ್ತಂಗಡಿ‌ ಪೊಲೀಸ್ ಉಪನಿರೀಕ್ಷಕರಾದ ಧನರಾಜ್‌ ಟಿ ಎಂ ಹಾಗೂ ಸಿಬ್ಬಂದಿಗಳು ಲಾರಿಯನ್ನು ತಡೆದಾಗ, ಲಾರಿ ಚಾಲಕ ರಂಜಿತ್‌ ಹಾಗೂ ರಾಧಾಕೃಷ್ಣ ಎಂಬವರು ಲಾರಿಯನ್ನು ನಿಲ್ಲಿಸಿ ಸ್ಥಳದಿಂದ ಓಡಿಹೋಗಿದ್ದು, ಪೊಲೀಸರು ಲಾರಿಯನ್ನು ಪರಿಶೀಲಿಸಿದಾಗ ಯಾವುದೇ ದಾಖಲಾತಿ ಇಲ್ಲದೆ ಎಲ್ಲಿಂದಲೋ ರೂ 15.000/- ಬೆಲೆ ಬಾಳುವ ಮರಳನ್ನು ಕಳವು ಮಾಡಿ ಲಾರಿಯಲ್ಲಿ ತುಂಬಿಸಿಕೊಂಡು ಸಾಗಾಟ ಮಾಡಿರುವುದು ಕಂಡುಬಂದಿರುತ್ತದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ. ನಂ: 122/2023 ಕಲಂ:379 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!