April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ ಕಾರ್ಯಕ್ರಮನ್ನು ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಮೋಹನ್ ಕುಮಾರ್ ಉಜಿರೆ ಹಾಗೂ ಪ್ರಭಾಕರ್ ಶೆಟ್ಟಿ ಕಂದೂರು ನೆರವೇರಿಸಿ ಶುಭಕೋರಿದರು.

ವೈದಿಕ ವಿಧಿ ವಿಧಾನವನ್ನು ಅರ್ಚಕರಾದ ರವಿ ಭಟ್ ಪಜಿರಡ್ಕ, ರಘುರಾಮ್ ದಡ್ಡು ಮನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಚೆನ್ನಪ್ಪ ಗೌಡ ಕರಿಯನೆಲ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ವೆಂಕಟರಮನ ಹೆಬ್ಬಾರ್ , ಸಮಿತಿಯ ಸದಸ್ಯರುಗಳು, ಮುಂಡಾಜೆ ಸಿಎ ಬ್ಯಾಂಕಿನ ಸದಸ್ಯರಾದ ಶಶಿಧರ್ ಕಲ್ಮಂಜ, ಶ್ರೀ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷರಾದ ಕೃಷ್ಣಪ್ಪ ಗುಡಿಗಾರ್, ತುಕಾರಾಂ ಸಾಲಿಯಾನ್ , ಹಿರಿಂಬಿ ಸೀತಾರಾಮ್ ಭಟ್ ಉಪಸ್ಥಿತರಿದ್ದರು.

ಪರಾರಿ ವೆಂಕಟರಮಣ ಹೆಬ್ಬಾರ್ ಸ್ವಾಗತಿಸಿದರು. ಶ್ರೀನಿವಾಸ್ ರಾವ್ ಪ್ರಸ್ತಾವಿಕ ಮಾತನಾಡಿ ಧನ್ಯವಾದವಿತ್ತರು.

Related posts

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ಮೇ.15 ರಿಂದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ. 50% ಡಿಸ್ಕೌಂಟ್ ಸೇಲ್: ಸೀರೆಗಳು ಕೇವಲ ರೂ. 99 ಕ್ಕೆ ಲಭ್ಯ

Suddi Udaya

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

Suddi Udaya
error: Content is protected !!