38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

ಮೊಗ್ರು ದ. ಕ. ಕಿ ಪ್ರಾಥಮಿಕ ಶಾಲೆಯ ಇಲ್ಲಿನ ಶಾಲಾಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಅನುಕೂಲಕ್ಕಾಗಿ ಮುಗೇರಡ್ಕ ದೈವಗಳ ಸೇವಾ ಸಮಿತಿ ವತಿಯಿಂದ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರವನ್ನು ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಮೊಗ್ರು ಮುಗೇರಡ್ಕ ದೈವಸ್ಥಾನ ಆಡಳಿತ ಸಮಿತಿಯ ಮನೋಹರ್ ಗೌಡ ಅಂತರ, ಚಂದ್ರಹಾಸ್ ದೇವಸ್ಯ, ಸುಧಾಕರ್ ನ್ಯಾಮಾರ್, ಶಾಲಾ ಉಸ್ತುವಾರಿ ಸಮಿತಿ ಅಧ್ಯಕ್ಷರಾದ ಶೀನಪ್ಪ ಗೌಡ ನೆಕ್ಕರಾಜೆ ಮುಖ್ಯೋಪಾಧ್ಯಾಯರಾದ ಮಾಧವ ಗೌಡ, ಸಮಿತಿ ಪದಾಧಿಕಾರಿಗಳಾದ ಬಾಲಕೃಷ್ಣ, ವಿಜಯಕುಮಾರ್ , ಆಶಾಲತಾ , ಸುಂದರಿ , ಕುಸುಮ, ಉಷಾ , ಶ್ವೇತ ಮತ್ತು ನಳಿನಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

Suddi Udaya

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!