ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

ಬೆಳ್ತಂಗಡಿ: ಇಲ್ಲಿಯ ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆಯನ್ನು ಡಿ.29 ರಂದು ಸಭಾಂಗಣದಲ್ಲಿ ನಡೆಯಿತು. ಕುವೆಂಪು ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ, ತಾಲೂಕು ಕಾರ್ಯನಿರ್ವಹಣಾಧಿಕಾರಿ ರಾಜೇಶ್ , ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಭವಾನಿ ಶಂಕರ್, ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Comment

error: Content is protected !!