22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

ಬೆಳ್ತಂಗಡಿ: ಇಲ್ಲಿಯ ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆಯನ್ನು ಡಿ.29 ರಂದು ಸಭಾಂಗಣದಲ್ಲಿ ನಡೆಯಿತು. ಕುವೆಂಪು ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ, ತಾಲೂಕು ಕಾರ್ಯನಿರ್ವಹಣಾಧಿಕಾರಿ ರಾಜೇಶ್ , ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಭವಾನಿ ಶಂಕರ್, ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 17 ನೇ ವರ್ಷದ ಸಾಮೂಹಿಕ ವಿವಾಹ: ಸತಿ ಪತಿಗಳಾಗಿ 7 ಜೋಡಿ ಗೃಹಾಸ್ಥಶ್ರಮಕ್ಕೆ,ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya

ನಾವೂರು ಸರಕಾರಿ ಪ್ರೌಢ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

Suddi Udaya

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya
error: Content is protected !!