September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

ಉಜಿರೆ: ಇಲ್ಲಿಯ ಕಾಲೇಜು ರಸ್ತೆಯ ಬಳಿಯಿರುವ ಸೌರಭ ಆರ್ಕೇಡ್ ನಲ್ಲಿ ನೂತನವಾಗಿ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಸಂಸ್ಥೆಯು ಡಿ.29ರಂದು ಶುಭಾರಂಭಗೊಂಡಿತು.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಉಜಿರೆ ಜುಮ್ಮಾ ಮಸೀದಿಯ ಧರ್ಮಗುರುಗಳು, ಕಟ್ಟಡ ಮಾಲಕರು, ದೇವಸ್ಥಾನದ ಅರ್ಚಕರು, ಬಂಧುಗಳು ಉಪಸ್ಥಿತರಿದ್ದರು.

ಸಂಸ್ಥೆ ಮಾಲಕ ರಂಜಿತ್ ಅತಿಥಿ ಗಣ್ಯರನ್ನು ಸ್ವಾಗತಿಸಿದರು.

Related posts

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ವೇಣು ಉತ್ತಪ್ಪ ಭೇಟಿ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya
error: Content is protected !!