25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

ಉಜಿರೆ: ಇಲ್ಲಿಯ ಕಾಲೇಜು ರಸ್ತೆಯ ಬಳಿಯಿರುವ ಸೌರಭ ಆರ್ಕೇಡ್ ನಲ್ಲಿ ನೂತನವಾಗಿ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಸಂಸ್ಥೆಯು ಡಿ.29ರಂದು ಶುಭಾರಂಭಗೊಂಡಿತು.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಉಜಿರೆ ಜುಮ್ಮಾ ಮಸೀದಿಯ ಧರ್ಮಗುರುಗಳು, ಕಟ್ಟಡ ಮಾಲಕರು, ದೇವಸ್ಥಾನದ ಅರ್ಚಕರು, ಬಂಧುಗಳು ಉಪಸ್ಥಿತರಿದ್ದರು.

ಸಂಸ್ಥೆ ಮಾಲಕ ರಂಜಿತ್ ಅತಿಥಿ ಗಣ್ಯರನ್ನು ಸ್ವಾಗತಿಸಿದರು.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya
error: Content is protected !!