ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರ ಬೋಂಟ್ರೊಟ್ಟ ಗುತ್ತುವಿನಲ್ಲಿ ಮಹಾ ಚಂಡಿಕಾಯಾಗ ನಡೆಯಿತು.

ಬೊಂಟ್ರೋಟ್ಟು ಗುತ್ತು ಕ್ಷೇತ್ರಕ್ಕೆ ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ತಾ.ಪಂ ಮಾಜಿ ಸದಸ್ಯ ಹೆಚ್.ಧರ್ಣಪ್ಪ ಪೂಜಾರಿ, ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ,ನಿರ್ದೇಶಕ ವಿಶ್ವನಾಥ ಹೊಳ್ಳ,ದೇಜಪ್ಪ ಪೂಜಾರಿ, ಬಳಂಜ ಪಂಚಲಿಂಗೇಶ್ವರ ದೇವಸ್ಥಾನ ಅನುವಂಶೀಯ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್, ಬಳಂಜ ಬದಿನಡೆ ಕ್ಷೇತ್ರದ ಧರ್ಮದರ್ಶಿ ಜಯಸಾಲಿಯಾನ್, ಕಲಶಾಭಿಷೇಕ ಸಮಿತಿ ಅಧ್ಯಕ್ಷ ಮಹಾಬಲ ಪೂಜಾರಿ, ಕಾರ್ಯದರ್ಶಿ ಗಣೇಶ್ ಪೂಜಾರಿ, ಟ್ರಸ್ಟ್ ಅಧ್ಯಕ್ಷ ಹರೀಶ್ ಕೆ ಪೂಜಾರಿ ಬೈಲಬರಿ, ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್. ಪ್ರಮುಖರಾದ ಪತ್ರಕರ್ತ ಮನೋಹರ್ ಬಳಂಜ, ಜಗದೀಶ್ ರೈ ಹಾನಿಂಜ, ರಾಧಾಕೃಷ್ಣ ರೈ,ತಿಮ್ಮಪ್ಪ ಪೂಜಾರಿ, ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಪುಷ್ಪಾವತಿ, ರಾಘವೇಂದ್ರ ಭಟ್, ಕೃಷ್ಣಪ್ಪ ಪೂಜಾರಿ,ಸದಾನಂದ ಪೂಜಾರಿ, ಬಾಲಕೃಷ್ಣ ಪೂಜಾರಿ ಯೈಕುರಿ, ಬಳಂಜ ಗ್ರಾಪಂ ಉಪಾಧ್ಯಾಕ್ಷ ಯಶೋಧರ ಶೆಟ್ಟಿ, ಅಳದಂಗಡಿ ಸಿಎ ಬ್ಯಾಂಕ್ ಅನಿಲ್, ಅಖಿಲ್, ಅವಿನಾಶ್, ಸುಕೇಶ್,ಉದ್ಯಮಿ ಜಗದೀಶ್ ಪೆರಾಜೆ, ಶ್ಯಾಮ್ ಬಂಗೇರ ಪೆರಾಜೆ, ರವೀಂದ್ರ ಪೂಜಾರಿ ಹೇವ, ಹರೀಶ್ ರೈ ಬರಮೇಲು, ಆನಂದ ಶೆಟ್ಟಿ, ಅಶೋಕ್ ಮುಡಾಯಿಬೆಟ್ಟು, ಪ್ರವೀಣ್ ಪೂಜಾರಿ ಲಾಂತ್ಯಾರು, ಹರೀಶ್ ವೈ ಚಂದ್ರಮ, ದಿನೇಶ್ ಪೂಜಾರಿ ಅಂತರ ,ಸುರೇಶ್ ಪೂಜಾರಿ ಹೇವ, ಪದ್ಮನಾಭ ಕುಲಾಲ್ ಬಳಂಜ, ಹಾಗೂ ಸಮಿತಿ ಸದಸ್ಯರು,ಗುತ್ತು ಬರ್ಕೆಯವರು ಉಪಸ್ಥಿತರಿದ್ದರು.

Leave a Comment

error: Content is protected !!