24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕುವೆಂಪು ಜನ್ಮ ದಿನಾಚರಣೆಯ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಆಯೋಜಿಸಲ್ಪಟ್ಟಿತು.
ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಕು. ರಕ್ಷಾ ಕೆ. ಕುವೆಂಪುರವರ ಬಗ್ಗೆ ಮಾತನಾಡಿ ವಿಶ್ವ ಮಾನವ ಸಂದೇಶ ನೀಡಿದರು. ಮೂರೂ ತರಗತಿಗಳ ವಿದ್ಯಾರ್ಥಿಗಳಿಂದ ಕುವೆಂಪುರವರ ಗೀತೆಗಳ ಗಾಯನ ನಡೆಯಿತು.

ವೇದಿಕೆಯಲ್ಲಿ ಶಿಕ್ಷಕರಾದ ಜಗದೀಶ್ ಎನ್, ರವಿಚಂದ್ರ ಜೈನ್, ಶ್ರೀಮತಿ ಕೋಕಿಲಾ, ಮಾರ್ಗದರ್ಶಿ ಶಿಕ್ಷಕರಾದ ಸುಮನ್ ಯು ಎಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಿಸಿದ ಕು. ಇಂದುಮತಿಯವರು ಸ್ವಾಗತಿಸಿ ವಂದಿಸಿದರು.

Related posts

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!