July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕುವೆಂಪು ಜನ್ಮ ದಿನಾಚರಣೆಯ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಆಯೋಜಿಸಲ್ಪಟ್ಟಿತು.
ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಕು. ರಕ್ಷಾ ಕೆ. ಕುವೆಂಪುರವರ ಬಗ್ಗೆ ಮಾತನಾಡಿ ವಿಶ್ವ ಮಾನವ ಸಂದೇಶ ನೀಡಿದರು. ಮೂರೂ ತರಗತಿಗಳ ವಿದ್ಯಾರ್ಥಿಗಳಿಂದ ಕುವೆಂಪುರವರ ಗೀತೆಗಳ ಗಾಯನ ನಡೆಯಿತು.

ವೇದಿಕೆಯಲ್ಲಿ ಶಿಕ್ಷಕರಾದ ಜಗದೀಶ್ ಎನ್, ರವಿಚಂದ್ರ ಜೈನ್, ಶ್ರೀಮತಿ ಕೋಕಿಲಾ, ಮಾರ್ಗದರ್ಶಿ ಶಿಕ್ಷಕರಾದ ಸುಮನ್ ಯು ಎಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಿಸಿದ ಕು. ಇಂದುಮತಿಯವರು ಸ್ವಾಗತಿಸಿ ವಂದಿಸಿದರು.

Related posts

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya

ಜಾರಿಗೆಬೈಲಿನಲ್ಲಿ ದ್ವಿಚಕ್ರ ವಾಹನ ಅಪಘಾತ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya

ಕುಕ್ಕೇಡಿ: ಪ್ರಭಾಕರ ಪೂಜಾರಿ ನಿಧನ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya
error: Content is protected !!