ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕುವೆಂಪು ಜನ್ಮ ದಿನಾಚರಣೆಯ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಆಯೋಜಿಸಲ್ಪಟ್ಟಿತು.
ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಕು. ರಕ್ಷಾ ಕೆ. ಕುವೆಂಪುರವರ ಬಗ್ಗೆ ಮಾತನಾಡಿ ವಿಶ್ವ ಮಾನವ ಸಂದೇಶ ನೀಡಿದರು. ಮೂರೂ ತರಗತಿಗಳ ವಿದ್ಯಾರ್ಥಿಗಳಿಂದ ಕುವೆಂಪುರವರ ಗೀತೆಗಳ ಗಾಯನ ನಡೆಯಿತು.

ವೇದಿಕೆಯಲ್ಲಿ ಶಿಕ್ಷಕರಾದ ಜಗದೀಶ್ ಎನ್, ರವಿಚಂದ್ರ ಜೈನ್, ಶ್ರೀಮತಿ ಕೋಕಿಲಾ, ಮಾರ್ಗದರ್ಶಿ ಶಿಕ್ಷಕರಾದ ಸುಮನ್ ಯು ಎಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಿಸಿದ ಕು. ಇಂದುಮತಿಯವರು ಸ್ವಾಗತಿಸಿ ವಂದಿಸಿದರು.

Related posts

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya
error: Content is protected !!