23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಮ್ಯಾನೇಜ್‌ಮೆಂಟ್ ಸಂಘ ಆಯೋಜಿಸಿದ್ದ ತಾಲೂಕಿನ ಪಿಯುಸಿ ವಿದ್ಯಾರ್ಥಿಗಳಿಗೆ IGNITE 2K23 ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ ಬಂದಿರುತ್ತದೆ.

ಗೀತಗಾಯನದಲ್ಲಿ ಸಮನ್ವಿತ್ ಕುಮಾರ್ ಪ್ರಥಮ, ಏಕಪಾತ್ರಾಭಿನಯದಲ್ಲಿ ಸಾತ್ವಿಕ್.ಎಂ. ಪ್ರಥಮ, ರಸಪ್ರಶ್ನೆಯಲ್ಲಿ ಗಗನ್ ಮತ್ತು ಅನ್ವೇಷ್ ಪ್ರಥಮ, ಮ್ಯಾನೇಜ್‌ಮೆಂಟ್ ಗೇಮ್ಸ್‌ಲ್ಲಿ ಸಾತ್ವಿಕ್ ಸ್ಕಂದರಾಜ್ ಮತ್ತು ನಮ್ರತಾ ದ್ವಿತೀಯ, ಕ್ರಾಪ್ಟ್ ಮತ್ತು ಮುಖವರ್ಣಿಕೆಯಲ್ಲಿ ಧನುಷ್ ಮತ್ತು ಶಯನ್ ದ್ವಿತೀಯ ಬಹುಮಾನಗಳನ್ನು ಗಳಿಸಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿಯನ್ನು ತಂದಿರುತ್ತಾರೆ.

Related posts

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya
error: Content is protected !!