September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಮ್ಯಾನೇಜ್‌ಮೆಂಟ್ ಸಂಘ ಆಯೋಜಿಸಿದ್ದ ತಾಲೂಕಿನ ಪಿಯುಸಿ ವಿದ್ಯಾರ್ಥಿಗಳಿಗೆ IGNITE 2K23 ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ ಬಂದಿರುತ್ತದೆ.

ಗೀತಗಾಯನದಲ್ಲಿ ಸಮನ್ವಿತ್ ಕುಮಾರ್ ಪ್ರಥಮ, ಏಕಪಾತ್ರಾಭಿನಯದಲ್ಲಿ ಸಾತ್ವಿಕ್.ಎಂ. ಪ್ರಥಮ, ರಸಪ್ರಶ್ನೆಯಲ್ಲಿ ಗಗನ್ ಮತ್ತು ಅನ್ವೇಷ್ ಪ್ರಥಮ, ಮ್ಯಾನೇಜ್‌ಮೆಂಟ್ ಗೇಮ್ಸ್‌ಲ್ಲಿ ಸಾತ್ವಿಕ್ ಸ್ಕಂದರಾಜ್ ಮತ್ತು ನಮ್ರತಾ ದ್ವಿತೀಯ, ಕ್ರಾಪ್ಟ್ ಮತ್ತು ಮುಖವರ್ಣಿಕೆಯಲ್ಲಿ ಧನುಷ್ ಮತ್ತು ಶಯನ್ ದ್ವಿತೀಯ ಬಹುಮಾನಗಳನ್ನು ಗಳಿಸಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿಯನ್ನು ತಂದಿರುತ್ತಾರೆ.

Related posts

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ: ಸಮಾರೋಪ ಸಮಾರಂಭ:ಜೋಡು ಜೀಟಿಗೆ ತುಳು ನಾಟಕ ಪ್ರದರ್ಶನ

Suddi Udaya

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya

ಸಂತೃಪ್ತಿ ಆರ್. ರವರಿಗೆ ಡಿವಿಜನಲ್ ಲೇವಲ್ ಎಕ್ಸಲೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya
error: Content is protected !!