25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಮ್ಯಾನೇಜ್‌ಮೆಂಟ್ ಸಂಘ ಆಯೋಜಿಸಿದ್ದ ತಾಲೂಕಿನ ಪಿಯುಸಿ ವಿದ್ಯಾರ್ಥಿಗಳಿಗೆ IGNITE 2K23 ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ ಬಂದಿರುತ್ತದೆ.

ಗೀತಗಾಯನದಲ್ಲಿ ಸಮನ್ವಿತ್ ಕುಮಾರ್ ಪ್ರಥಮ, ಏಕಪಾತ್ರಾಭಿನಯದಲ್ಲಿ ಸಾತ್ವಿಕ್.ಎಂ. ಪ್ರಥಮ, ರಸಪ್ರಶ್ನೆಯಲ್ಲಿ ಗಗನ್ ಮತ್ತು ಅನ್ವೇಷ್ ಪ್ರಥಮ, ಮ್ಯಾನೇಜ್‌ಮೆಂಟ್ ಗೇಮ್ಸ್‌ಲ್ಲಿ ಸಾತ್ವಿಕ್ ಸ್ಕಂದರಾಜ್ ಮತ್ತು ನಮ್ರತಾ ದ್ವಿತೀಯ, ಕ್ರಾಪ್ಟ್ ಮತ್ತು ಮುಖವರ್ಣಿಕೆಯಲ್ಲಿ ಧನುಷ್ ಮತ್ತು ಶಯನ್ ದ್ವಿತೀಯ ಬಹುಮಾನಗಳನ್ನು ಗಳಿಸಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿಯನ್ನು ತಂದಿರುತ್ತಾರೆ.

Related posts

ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

Suddi Udaya
error: Content is protected !!