24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ಚಿಕ್ಕಬಳ್ಳಾಪುರ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಸಂಸ್ಥೆಗಳ ಪದಾಧಿಕಾರಿ, ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ಪರಮ ಭಕ್ತರಾದ ಸಂಜೀವ ಶೆಟ್ಟಿ ಕರಾಯ ಇವರ ಮನೆಯಲ್ಲಿ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಈ ಸಾಯಿ ನಗರ ಹಳೆಕೋಟೆ ಬೆಳ್ತಂಗಡಿ ಇಲ್ಲಿನ ಸದಸ್ಯರಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಿತು.

ಕಾರ್ಯಕ್ರಮದಲ್ಲಿ ಊರ ಪರಊರ ಸಾಯಿ ಭಕ್ತರು ಹಾಗೂ ಊರಿನ ಗಣ್ಯಾತೀತರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಮತ್ತು ಸನಾತನ ಸಾರಥಿ ಸೇವಾ ಟ್ರಸ್ಟ್ ಬೆಳ್ತಂಗಡಿ ಇಲ್ಲಿನ ಅಧ್ಯಕ್ಷರಾದ ಸಿ ಎಚ್ ಪ್ರಭಾಕರ್ ಇವರ ನೇತೃತ್ವದಲ್ಲಿ ಸದಸ್ಯರೆಲ್ಲರೂ ಪಾಲ್ಗೊಂಡು ಸಹಕರಿಸಿದರು. ಪುರೋಹಿತರು ದೇವರ ಪ್ರಸಾದ ನೀಡಿ ಆಶೀರ್ವದಿಸಿದರು

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಸಂಸದರ ನಿಧಿಯಿಂದ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

Suddi Udaya

ಸುದ್ದಿ ಉದಯ ಫಲಶ್ರುತಿ: ಸರ್ವೀಸ್ ರಸ್ತೆಯಲ್ಲಿ ನಿರ್ಮಿಸಿದ್ದ ದಾರಿದೀಪಗಳ ಪಿಲ್ಲರ್ ತೆರವು

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!