38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ


ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಮ್ಯಾನೇಜ್ ಮೆಂಟ್ ವಿಭಾಗದಿಂದ ತಾಲೂಕಿನ ಪಿಯುಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ “IGNITE 2K23” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರನ್ನರ್ಸ್ ಆಫ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.


ಏಕಪಾತ್ರಾಭಿನಯದಲ್ಲಿ ದೀಕ್ಷಿತ್, ಜಾನಪದ ಗೀತೆ ಸ್ಪರ್ಧೆಯಲ್ಲಿ ಸವಿತಾ, ರಸಪ್ರಶ್ನೆಯಲ್ಲಿ ಸುದರ್ಶನ್ ಮತ್ತು ಪವನ್, ನಿಧಿ ಶೋಧ ಎಂಬ ವಿಶೇಷ ಸ್ಪರ್ಧೆಯಲ್ಲಿ ರಾಕೇಶ್ ಮತ್ತು ಪ್ರಾಜ್ಞೇಶ್ ದ್ವಿತೀಯ ಸ್ಥಾನ ಗಳಿಸಿ ಈ ಸಾಧನೆಯನ್ನು ಗೈದಿದ್ದಾರೆ.

ಪ್ರಾಂಶುಪಾಲರಾದ ಚಂದ್ರಶೇಖರ್ ಇವರ ಮಾರ್ಗದರ್ಶನದಲ್ಲಿ, ಶ್ರೀಮತಿ ಪವಿತ್ರ ಇವರ ನೇತೃತ್ವದಲ್ಲಿ, ಎಲ್ಲಾ ಉಪನ್ಯಾಸಕರ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ.

Related posts

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇದೆ ಸುಬ್ಬ ಪೂಜಾರಿ, ಮಿತ್ತಮಾರು ಬಿರ್ಮಣ್ಣ ಪೂಜಾರಿ, ಕುಂಜೀರ ಯಾನೆ ಸಿದ್ದಪ್ಪ ಪೂಜಾರಿ,ಸಮಾಜದ ಹಿರಿಯರು,ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸೇರಿ ಸ್ಥಾಪಿಸಿದ ಸಂಘ ಬ್ರಹ್ಮಶ್ರೀ ನಾರಾಯಣ ಗುರುಗಳ ತಥವ ಸಿದ್ದಾಂತಕ್ಕೆ ಅನುಗುಣವಾಗಿ ಸಮಾಜಮುಖಿ ಸೇವಾ ಕಾರ್ಯ

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya
error: Content is protected !!