22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಅರೆಕ್ಕಲ್ ನಿವಾಸಿ, ಹಿರಿಯ ಕೃಷಿಕ ಹಾಗೂ ಅಡಿಕೆ ವ್ಯಾಪಾರಿ ಇಸ್ಮಾಯಿಲ್ ಹಾಜಿ ಮೂಲೆ (ಮೂಲೆ ಮೋನು ಹಾಜಿ) ಅವರು ಅಲ್ಪ ಕಾಲದ ಅಸೌಖ್ಯದಿಂದ ಡಿ.30 ರಂದು ನಿಧನರಾಗಿದ್ದಾರೆ‌.


ಮೂಲತಃ ಮಂಗಳೂರು ತಾಲೂಕು ಕೊಣಾಜೆ ಸನಿಹದ ನಡುಪದವು ಮೂಲೆ ನಿವಾಸಿಯಾಗಿರುವ ಅವರು ಅಲ್ಲಿನ ಅಲ್ ಉಮರ್ ಜುಮ್ಮಾ ಮಸೀದಿ ನಡುಪದವು ಕೈರಂಗಳ ಜಮಾಅತಿನ ಮಾಜಿ ಅಧ್ಯಕ್ಷರೂ ಹಿರಿಯ ಸಾಮಾಜಿಕ ಮುಂದಾಳುವೂ ಆಗಿದ್ದರು. ಊರಿನಲ್ಲಿ ಅವರು ಮೂಲೆ ಮೋನು ಹಾಜಿ ಎಂದೇ ಅರಿಯಲ್ಪಡುತ್ತಿದ್ದರು. ನಡುಪದವು ಸರಕಾರಿ ಶಾಲೆಗೆ ಜಾಗ ಮಂಜೂರಾತಿ ಹಾಗೂ ಕಟ್ಟಡ ರಚನೆಗಾಗಿ ಹೋರಾಟ ಮಾಡಿ‌ ಯಶಸ್ವಿ ಯಾಗಿದ್ದರು. ಅವರ‌ ನಿಧನ‌ದ ಗೌರವಾರ್ಥ ಶಾಲೆಗೆ ರಜೆ ಸಾರಿ ಶೋಕ ಆಚರಿಸಲಾಯಿತು.

ಮೃತರು ಪತ್ನಿ ಐಸಮ್ಮ, ಮಕ್ಕಳಾದ ಹಮೀದ್,‌ ಮುಹಮ್ಮದ್, ಕಾಸಿಂ ಮತ್ತು ಏಕೈಕ ಪುತ್ರಿ ಪುತ್ತುಮ್ಮ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಮೃತರ ಮನೆಗೆ ಕರ್ನಾಟಕ ವಿಧಾನ ಸಭೆಯ ಸಭಾಪತಿ ಯು.ಟಿ ಖಾದರ್ ಸಹಿತ ಅನೇಕ ಗಣ್ಯರು ಭೇಟಿ ಮಾಡಿ ಅಂತಿಮ ದರ್ಶನ ಪಡೆದು ಮನೆಯವರಗೆ ಸಾಂತ್ವಾನ ಹೇಳಿದರು.

Related posts

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಆಷಾಢ & ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ: 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ

Suddi Udaya

ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಯಂಗ್ ಚಾಲೆಂಜರ್ಸ್ ತಂಡ ದ್ವಿತೀಯ

Suddi Udaya

ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ಹಾಗೂ ದೊಂಪದ ಬಲಿ ಜಾತ್ರೆ

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!