25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮಂಗಳೂರು: ಸೋಮೇಶ್ವರ ಪುರಸಭೆ ಚುನಾವಣೆ: ಬೆಳ್ತಂಗಡಿ ಮೂಲದ ಬಳಂಜ ಜಯ ಪೂಜಾರಿ ನಿಟ್ಟಡ್ಕ ರವರಿಗೆ ಭರ್ಜರಿ ಗೆಲುವು

ಮಂಗಳೂರು:ಸೊಮೇಶ್ವರ ಗ್ರಾಮ ಪಂಚಾಯತ್ ಪುರಸಭೆಯಾಗಿ ಮೇಲ್ದರ್ಜೆಗೇರಿದ ಬಳಿಕ ನಡೆದ ಪ್ರಥಮ ಚುನಾವಣೆಯಲ್ಲಿ ಬಿಜೆಪಿಯ 16 ಅಭ್ಯರ್ಥಿಗಳು ಜಯ ಗಳಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಚೊಚ್ಚಲ ಪುರಸಭೆಯ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದು, ಕಾಂಗ್ರೆಸ್ 7 ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.

ಪುರಸಭೆಯ ಎಲ್ಲಾ 23 ಸ್ಥಾನಗಳಿಗೆ ಸ್ಪರ್ಧಿಸಿದ್ದ ಬಿಜೆಪಿಯ 16 ಅಭ್ಯರ್ಥಿಗಳು ಜಯಗಳಿಸಿದ್ದು, ಬೆಳ್ತಂಗಡಿ ತಾಲೂಕಿನ ಬಳಂಜ ಮೂಲದ ನಿಟ್ಟಡ್ಕ ದರ್ಖಾಸು ಜಯ ಪೂಜಾರಿಯವರು ಬಿಜೆಪಿಯಿಂದ ಸ್ಪರ್ಧಿಸಿ ಬಹುಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Related posts

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya
error: Content is protected !!