25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

ತಣ್ಣೀರುಪಂತ ಗ್ರಾಮ ಪಂಚಾಯತ್ ಕರಾಯ ಗ್ರಾಮದ ಪೂಂಜಾಳ ಎಂಬಲ್ಲಿ ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕುಪ್ಪೆಟ್ಟಿ ನದಿಗೆ ಸೇರುವ ತೋಡಿನ ಹೂಳೆತ್ತುವ ಕಾಮಗಾರಿಯಲ್ಲಿ ತಣ್ಣೀರುಪಂತ ಗ್ರಾಮ ಪಂಚಾಯತ್ ಮಟ್ಟದ ಶ್ರೀ ಲಕ್ಷ್ಮೀ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ಮತ್ತು ಅಲ್ಲಿನ ನಿವಾಸಿಗಳು ಭಾಗಿಯಾಗಿದ್ದಾರೆ ಈಗಾಗಲೇ 150ಮೀ ನಷ್ಟು ತೋಡಿನ ಹೂಳೆತ್ತಲಾಗಿದೆ.

ಶ್ರೀ ಲಕ್ಷ್ಮೀ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಪೂಂಜಾಳ ಇದರ ಸದಸ್ಯರುಗಳಾದ
ಸವಿತ, ಮೋಹಿನಿ, ಬಬಿತ,ಸುಂದರಿ, ಹೇಮಾವತಿ, ಭವಾನಿ,ಶ್ರೀಮತಿ, ಕಲಾವತಿ,ದೇವಕಿ, ದಯಾ,ಮಮತ, ಇಂದಿರಾ, ಧರ್ಣಮ್ಮ, ಕಮಲಾಕ್ಷಿ, ಗಿರಿಧರ, ಗಣೇಶ, ಕೃಷ್ಣಪ್ಪ,ಕೀರ್ತನ್, ಹರಿಪ್ರಸಾದ್, ಧರ್ಣಮ್ಮ, ಸುಂದರಿ, ಶ್ರೀಮತಿ, ವಿಜೇತ್ ಕುಮಾರ್ ಪಿ ಲೀಲಾವತಿ ತೋಡಿನ ಹೂಳೆತ್ತುವ ಕಾಮಗಾರಿಯಲ್ಲಿ ಭಾಗಿಯಾಗಿದ್ದಾರೆ.

ಕಾಮಗಾರಿ ನಡೆಯುತ್ತಿರುವ ವೇಳೆ ಪ್ರಭಾರ ಅಭಿವೃದ್ಧಿ ಅಧಿಕಾರಿ ಶ್ರವಣ್, ತಾಂತ್ರಿಕ ಸಹಾಯಕ ಅಭಿಯಂತರರು ಶರಣ್ ರೈ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭ ತಾಲೂಕು ಐಇಸಿ ಸಂಯೋಜಕರು ವಿನಿಷ, ನರೇಗಾ ಸಿಬ್ಬಂದಿ ಪ್ರಸಾದ್ ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

Suddi Udaya

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya
error: Content is protected !!