22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

ತಣ್ಣೀರುಪಂತ ಗ್ರಾಮ ಪಂಚಾಯತ್ ಕರಾಯ ಗ್ರಾಮದ ಪೂಂಜಾಳ ಎಂಬಲ್ಲಿ ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕುಪ್ಪೆಟ್ಟಿ ನದಿಗೆ ಸೇರುವ ತೋಡಿನ ಹೂಳೆತ್ತುವ ಕಾಮಗಾರಿಯಲ್ಲಿ ತಣ್ಣೀರುಪಂತ ಗ್ರಾಮ ಪಂಚಾಯತ್ ಮಟ್ಟದ ಶ್ರೀ ಲಕ್ಷ್ಮೀ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ಮತ್ತು ಅಲ್ಲಿನ ನಿವಾಸಿಗಳು ಭಾಗಿಯಾಗಿದ್ದಾರೆ ಈಗಾಗಲೇ 150ಮೀ ನಷ್ಟು ತೋಡಿನ ಹೂಳೆತ್ತಲಾಗಿದೆ.

ಶ್ರೀ ಲಕ್ಷ್ಮೀ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಪೂಂಜಾಳ ಇದರ ಸದಸ್ಯರುಗಳಾದ
ಸವಿತ, ಮೋಹಿನಿ, ಬಬಿತ,ಸುಂದರಿ, ಹೇಮಾವತಿ, ಭವಾನಿ,ಶ್ರೀಮತಿ, ಕಲಾವತಿ,ದೇವಕಿ, ದಯಾ,ಮಮತ, ಇಂದಿರಾ, ಧರ್ಣಮ್ಮ, ಕಮಲಾಕ್ಷಿ, ಗಿರಿಧರ, ಗಣೇಶ, ಕೃಷ್ಣಪ್ಪ,ಕೀರ್ತನ್, ಹರಿಪ್ರಸಾದ್, ಧರ್ಣಮ್ಮ, ಸುಂದರಿ, ಶ್ರೀಮತಿ, ವಿಜೇತ್ ಕುಮಾರ್ ಪಿ ಲೀಲಾವತಿ ತೋಡಿನ ಹೂಳೆತ್ತುವ ಕಾಮಗಾರಿಯಲ್ಲಿ ಭಾಗಿಯಾಗಿದ್ದಾರೆ.

ಕಾಮಗಾರಿ ನಡೆಯುತ್ತಿರುವ ವೇಳೆ ಪ್ರಭಾರ ಅಭಿವೃದ್ಧಿ ಅಧಿಕಾರಿ ಶ್ರವಣ್, ತಾಂತ್ರಿಕ ಸಹಾಯಕ ಅಭಿಯಂತರರು ಶರಣ್ ರೈ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭ ತಾಲೂಕು ಐಇಸಿ ಸಂಯೋಜಕರು ವಿನಿಷ, ನರೇಗಾ ಸಿಬ್ಬಂದಿ ಪ್ರಸಾದ್ ಉಪಸ್ಥಿತರಿದ್ದರು.

Related posts

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!