23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

ತಣ್ಣೀರುಪಂತ ಗ್ರಾಮ ಪಂಚಾಯತ್ ಕರಾಯ ಗ್ರಾಮದ ಪೂಂಜಾಳ ಎಂಬಲ್ಲಿ ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕುಪ್ಪೆಟ್ಟಿ ನದಿಗೆ ಸೇರುವ ತೋಡಿನ ಹೂಳೆತ್ತುವ ಕಾಮಗಾರಿಯಲ್ಲಿ ತಣ್ಣೀರುಪಂತ ಗ್ರಾಮ ಪಂಚಾಯತ್ ಮಟ್ಟದ ಶ್ರೀ ಲಕ್ಷ್ಮೀ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ಮತ್ತು ಅಲ್ಲಿನ ನಿವಾಸಿಗಳು ಭಾಗಿಯಾಗಿದ್ದಾರೆ ಈಗಾಗಲೇ 150ಮೀ ನಷ್ಟು ತೋಡಿನ ಹೂಳೆತ್ತಲಾಗಿದೆ.

ಶ್ರೀ ಲಕ್ಷ್ಮೀ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಪೂಂಜಾಳ ಇದರ ಸದಸ್ಯರುಗಳಾದ
ಸವಿತ, ಮೋಹಿನಿ, ಬಬಿತ,ಸುಂದರಿ, ಹೇಮಾವತಿ, ಭವಾನಿ,ಶ್ರೀಮತಿ, ಕಲಾವತಿ,ದೇವಕಿ, ದಯಾ,ಮಮತ, ಇಂದಿರಾ, ಧರ್ಣಮ್ಮ, ಕಮಲಾಕ್ಷಿ, ಗಿರಿಧರ, ಗಣೇಶ, ಕೃಷ್ಣಪ್ಪ,ಕೀರ್ತನ್, ಹರಿಪ್ರಸಾದ್, ಧರ್ಣಮ್ಮ, ಸುಂದರಿ, ಶ್ರೀಮತಿ, ವಿಜೇತ್ ಕುಮಾರ್ ಪಿ ಲೀಲಾವತಿ ತೋಡಿನ ಹೂಳೆತ್ತುವ ಕಾಮಗಾರಿಯಲ್ಲಿ ಭಾಗಿಯಾಗಿದ್ದಾರೆ.

ಕಾಮಗಾರಿ ನಡೆಯುತ್ತಿರುವ ವೇಳೆ ಪ್ರಭಾರ ಅಭಿವೃದ್ಧಿ ಅಧಿಕಾರಿ ಶ್ರವಣ್, ತಾಂತ್ರಿಕ ಸಹಾಯಕ ಅಭಿಯಂತರರು ಶರಣ್ ರೈ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭ ತಾಲೂಕು ಐಇಸಿ ಸಂಯೋಜಕರು ವಿನಿಷ, ನರೇಗಾ ಸಿಬ್ಬಂದಿ ಪ್ರಸಾದ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya
error: Content is protected !!