September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

ತಣ್ಣೀರುಪಂತ ಗ್ರಾಮ ಪಂಚಾಯತ್ ಕರಾಯ ಗ್ರಾಮದ ಪೂಂಜಾಳ ಎಂಬಲ್ಲಿ ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕುಪ್ಪೆಟ್ಟಿ ನದಿಗೆ ಸೇರುವ ತೋಡಿನ ಹೂಳೆತ್ತುವ ಕಾಮಗಾರಿಯಲ್ಲಿ ತಣ್ಣೀರುಪಂತ ಗ್ರಾಮ ಪಂಚಾಯತ್ ಮಟ್ಟದ ಶ್ರೀ ಲಕ್ಷ್ಮೀ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ಮತ್ತು ಅಲ್ಲಿನ ನಿವಾಸಿಗಳು ಭಾಗಿಯಾಗಿದ್ದಾರೆ ಈಗಾಗಲೇ 150ಮೀ ನಷ್ಟು ತೋಡಿನ ಹೂಳೆತ್ತಲಾಗಿದೆ.

ಶ್ರೀ ಲಕ್ಷ್ಮೀ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಪೂಂಜಾಳ ಇದರ ಸದಸ್ಯರುಗಳಾದ
ಸವಿತ, ಮೋಹಿನಿ, ಬಬಿತ,ಸುಂದರಿ, ಹೇಮಾವತಿ, ಭವಾನಿ,ಶ್ರೀಮತಿ, ಕಲಾವತಿ,ದೇವಕಿ, ದಯಾ,ಮಮತ, ಇಂದಿರಾ, ಧರ್ಣಮ್ಮ, ಕಮಲಾಕ್ಷಿ, ಗಿರಿಧರ, ಗಣೇಶ, ಕೃಷ್ಣಪ್ಪ,ಕೀರ್ತನ್, ಹರಿಪ್ರಸಾದ್, ಧರ್ಣಮ್ಮ, ಸುಂದರಿ, ಶ್ರೀಮತಿ, ವಿಜೇತ್ ಕುಮಾರ್ ಪಿ ಲೀಲಾವತಿ ತೋಡಿನ ಹೂಳೆತ್ತುವ ಕಾಮಗಾರಿಯಲ್ಲಿ ಭಾಗಿಯಾಗಿದ್ದಾರೆ.

ಕಾಮಗಾರಿ ನಡೆಯುತ್ತಿರುವ ವೇಳೆ ಪ್ರಭಾರ ಅಭಿವೃದ್ಧಿ ಅಧಿಕಾರಿ ಶ್ರವಣ್, ತಾಂತ್ರಿಕ ಸಹಾಯಕ ಅಭಿಯಂತರರು ಶರಣ್ ರೈ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭ ತಾಲೂಕು ಐಇಸಿ ಸಂಯೋಜಕರು ವಿನಿಷ, ನರೇಗಾ ಸಿಬ್ಬಂದಿ ಪ್ರಸಾದ್ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

Suddi Udaya

ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya
error: Content is protected !!